ಸಮೃದ್ದನಗರ ನಿರ್ಮಾಣಕ್ಕೆ ಬದ್ಧ: ಸುಧೀರ್ ಶೆಟ್ಟಿ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಸ್ವಚ್ಛ ಹಾಗೂ ಸಮೃದ್ಧ ನಗರವನ್ನು ರೂಪಿಸುವ ಜವಾಬ್ದಾರಿಯನ್ನು ಪಾಲಿಕೆಯ ಹೆಗಲ ಮೇಲಿದೆ. ಅದನ್ನು ಸರ್ವಪ್ರಯತ್ನಗಳೊಂದಿಗೆ ನಿರ್ವಹಿಸಲು ಬದ್ಧ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಸನಾತನ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಗೌರವ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜನರ ಜೀವನಶೈಲಿಯು ಸುಧಾರಿಸಬೇಕಾದರೆ ಸೌಕರ್ಯಗಳು ಸಕಾಲಿಕವಾಗಿ ದೊರೆಯಬೇಕು. ಈ […]
Read More
ಮಣಿಪಾಲದ ಬಡಗುಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ವತಿಯಿಂದ ನಡೆದ ರಜತ ಮಹೋತ್ಸವದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಸನಾತನ ನಾಟ್ಯಾಲಯದ ವತಿಯಿಂದ ಪುಣ್ಯಭೂಮಿ ಭಾರತ ಕಾರ್ಯಕ್ರಮ ನಡೆಯಿತು.
Read More
ಕದರಿಕಾ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಂಗಸಂಸ್ಥೆ ಕದ್ರಿ ಕ್ರಿಕೆಟರ್ಸ್ (ರಿ.) ಆಯೋಜಿಸಿರುವ ಸಾರ್ವಜನಿಕ ಕದ್ರಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಸನಾತನ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.
Read More
ಕೋಟೆಕಾರಿನ 52 ನೇ ವರ್ಷದ ಸಾರ್ವಜನಿಕ ಬೀರಿ ಗಣೇಶೋತ್ಸವದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಪುಣ್ಯಭೂಮಿ ಭಾರತ ಕಾರ್ಯಕ್ರಮ ನಡೆಯಿತು.
Read More
ಕೇಶವ ಸ್ಮೃತಿ ಸಂವರ್ಧನ ಸಮಿತಿ ವತಿಯಿಂದ ನಡೆದ 56 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದಲ್ಲಿ ಸನಾತನ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.
Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಧರ್ಮಸ್ಥಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಜ್ಞಾನ ಶರಧಿ ಮತ್ತು ಜ್ಞಾನ ವಾರಿಧಿ 2023 ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭದಲ್ಲಿ ಸನಾತನ ನಾಟ್ಯಾಲಯ ವತಿಯಿಂದ ಕುಂಚ-ಗಾನ-ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. Watch Program
Read More
ಕನ್ನಡದ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್ ಇವರಿಗೆ ಜುಲೈ 23 ರಂದು ಮೈಸೂರಿನಲ್ಲಿ ಮುದ್ದು ರಾಮ ಪ್ರಶಸ್ತಿ ನೀಡಿದ ಸಂದರ್ಭದಲ್ಲಿ ಆ ಪ್ರಶಸ್ತಿ ಮೊತ್ತವನ್ನು ಸನಾತನ ನಾಟ್ಯಾಲಯದ ಸೇವಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡಿ ಹರಸಿದರು. ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ್ ಶೆಟ್ಟಿ ಸುತ್ತೂರು ಮಠದ ಸ್ವಾಮಿಗಳಿಂದ ಆಶೀರ್ವಾದಪೂರ್ವಕವಾಗಿ ಅದನ್ನು ಸ್ವೀಕರಿಸಿದರು. ಧನ್ಯೋಸ್ಮಿ…
Read More
ಸಮಾಜ ಮುಖಿ ಕೆಲಸ ಮಾಡುವ ಸನಾತನ ನಾಟ್ಯಾಲಯ ಮಂಗಳೂರು: ನೃತ್ಯ ಕಲೆ ಮಾತ್ರವಲ್ಲ, ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಭಾರತೀಯ ಸಂಸ್ಕೃತಿಯನ್ನು ಪಸರಿಸಯವ ಸನಾತನ ನಾಟ್ಯಾಲಯದ ಕಾರ್ಯವನ್ನು ಸಮಾಜವು ಗುರುತಿಸಬೇಕು ಎಂದು ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಕಲೆ ಎಂಬುದು ಯಾವುದಕ್ಕೂ ಅಡೆತಡೆ ಆಗಲ್ಲ. ಅದನ್ನು ನಂಬಿಯೇ ಜೀವನ ಮಾಡುವುದು ಸಾಧ್ಯ. ಕಲೆಯನ್ನು ಪ್ರೀತಿಸಿ ತಪಸ್ಸಾಧನೆ ಮಾಡಿದರೆ ಯಶಸ್ಸು ಸಾಧ್ಯ ಎಂದರು. ಅವರು ಸನಾತನ ನಾಟ್ಯಾಲಯದ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ […]
Read More
ಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ತೃತೀಯ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ರಾಷ್ಟ್ರದೇವೋಭವ ಖ್ಯಾತಿಯ ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶ್ರೀಮತಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯ ವೃಂದದವರಿಂದ ಭರತನಾಟ್ಯ ಜಾನಪದ ನೃತ್ಯ ಮತ್ತು ದೇಶ ಭಕ್ತಿಯ ನೃತ್ಯ ವೈವಿಧ್ಯ ‘ಸನಾತನ ನೃತ್ಯಾಂಜಲಿ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನಂತರ ನೃತ್ಯತಂಡಕ್ಕೆ ಶ್ರೀಗಳು ಮಂತ್ರಾಕ್ಷತೆಯನ್ನಿತ್ತು ಹರಸಿದರು. Watch full Program
Read More
ಮಂಗಳೂರು: ವ್ಯಕ್ತಿಯ ಜೀವನಕ್ಕೊಂದು ಸರಿಯಾದ ಸಂಸ್ಕಾರವು ನೃತ್ಯಕಲೆಯಿಂದ ದೊರಕುತ್ತದೆ. ಹಾಗೆ ನೋಡಿದರೆ ಒಂದೊಂದು ಕಲೆಯು ಆತನ ಸಂಸ್ಕಾರದಿಂದಲೇ ಪ್ರಾಪ್ತವಾಗುವುದು ಸಾಧ್ಯ ಎಂದು ಹಿರಿಯ ಯಕ್ಷಗಾನ ಕಲಾವಿದರಾದ ಸೂರಿಕುಮೇರು ಗೋವಿಂದ ಭಟ್ ಹೇಳಿದರು. ಅವರು ಭಾನುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನಡೆದ ಸನಾತನ ಗುರುಪರಂಪರೆ ಕಾರ್ಯಕ್ರಮದಲ್ಲಿ ಗುರುನಮನ ಸ್ವೀಕರಿಸಿ ಮಾತನಾಡಿದರು. ಲಲಿತ ವಿದ್ಯೆಯನ್ನು ಸ್ವೀಕರಿಸಲು ಪೂರ್ವ ಸಂಸ್ಕಾರ ಬೇಕು. ಸತ್ಯದ ಸಾಕ್ಷಾತ್ಕಾರವೇ ವಿದ್ಯೆಯ ಪರಮ ಲಕ್ಷ್ಯ. ಕೇಳುಗನಿಗೆ ನೋಡುಗನಿಗೆ ಏನನ್ನು ಕೊಡಬೇಕು ಎಂಬುದನ್ನು […]
Read More