Sanathana Natyalaya

ರಾಮನಗರದಲ್ಲಿ ಕಾರ್ಗಿಲ್ ವಿಜಯೋತ್ಸವ – ಸನ್ಮಾನ

ರಾಮನಗರದಲ್ಲಿ ಜರಗಿದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರ ಶೇಖರ್ ಶೆಟ್ಟಿ ಮತ್ತು ನೃತ್ಯ ಗುರು ವಿದುಷಿ ಶ್ರೀಲತಾ ನಾಗರಾಜ್ ಇವರನ್ನು ಅಭಿನಂದಿಸಲಾಯಿತು.

Read More

ಸ್ವರುಣ್ ಸ್ಮರಣಾಂಜಲಿ ಕಾರ್ಯಕ್ರಮ

ಮಂಗಳೂರು : ಅದ್ವಿತೀಯ ಪ್ರತಿಭಾಶಾಲಿ, ಕಲಾಸಾಧಕ, ಸಮಾಜ ಸೇವಕ, ಕೀರ್ತಿಶೇಷ ದಿ| ಸ್ವರುಣ್ ರಾಜ್ ಸಂಸ್ಮರಣೆಯ ತೃತೀಯ ವರ್ಷದ ಕಾರ್ಯಕ್ರಮ ಸ್ವರುಣ್ ಸ್ಮರಣಾಂಜಲಿ ಕಾರ್ಯಕ್ರಮ 9-6-2016 ರಂದು ಸನಾತನ ನಾಟ್ಯಾಲಯದ ಸಭಾಂಗಣದಲ್ಲಿ  ಮಾಜಿ ಶಾಸಕರು, ಹಿರಿಯ ಯಕ್ಷಗಾನ ಕಲಾವಿದರಾದ ಕುಂಬ್ಳೆ ಸುಂದರ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ವಿಹಿಪಂ ಅಧ್ಯಕ್ಷರಾದ ಜಿತೇಂದ್ರ ಎಸ್. ಕೊಟ್ಟಾರಿ ಅವರು ಉಪಸ್ಥಿತರಿದ್ದರು. ಸ್ವರುಣ್ ನುಡಿನಮನವನ್ನು ಶಾಸಕರು, ಕನಾಟಕ ವಿಧಾನ ಪರಿಷತ್ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ನಡೆಸಿಕೊಟ್ಟರು. ಸಂಸದ ನಳಿನ್ […]

Read More

Testimonials

I want to start by saying that, my time dancing under the guidance of guru Sharada mani at Sanathana Natyalya was by far some of the best years of my...

Vidushi Smt. Shilpa Jain, London, U.K